ಹೊಸನಗರ: ತಾಲ್ಲೂಕಿನ 30 ಗ್ರಾಮ ಪಂಚಾಯಿತಿಗಳ ಹಾಲಿ ಆಡಳಿತ ಮಂಡಳಿಗಳ ಅವಧಿ 2026ರ ಫೆಬ್ರವರಿ ಮತ್ತು ಮಾರ್ಚ್ ತಿಂಗಳಲ್ಲಿ ಮುಕ್ತಾಯಗೊಳ್ಳುತ್ತಿರುವ ಹಿನ್ನೆಲೆಯಲ್ಲಿ, ಶಿವಮೊಗ್ಗ ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ ಅವರು ಆಡಳಿತಾಧಿಕಾರಿಗಳನ್ನು ನೇಮಿಸಿ ಅಧಿಕೃತ ಆದೇಶ ಹೊರಡಿಸಿದ್ದಾರೆ.

ಪಂಚಾಯತ್ ರಾಜ್ ಅಧಿನಿಯಮದ ಪ್ರಕಾರ, ಮುಂದಿನ ಚುನಾವಣೆ ನಡೆದು ಹೊಸ ಮಂಡಳಿ ಅಸ್ತಿತ್ವಕ್ಕೆ ಬರುವವರೆಗೆ ಪಂಚಾಯಿತಿಗಳ ಆಡಳಿತಾತ್ಮಕ ಜವಾಬ್ದಾರಿಯನ್ನು ಈ ಕೆಳಗಿನ ಅಧಿಕಾರಿಗಳಿಗೆ ವಹಿಸಲಾಗಿದೆ. ಸಾರ್ವಜನಿಕರ ಮಾಹಿತಿಗಾಗಿ ಅಧಿಕಾರಿಗಳ ಪಟ್ಟಿ ಈ ಕೆಳಗಿನಂತಿದೆ:
ಗ್ರಾಮ ಪಂಚಾಯಿತಿ – ಆಡಳಿತಾಧಿಕಾರಿಗಳು – ಸಂಪರ್ಕ ಸಂಖ್ಯೆ:


ಸಮಸ್ಯೆ ಎದುರಾದರೆ ಇಲ್ಲಿ ದೂರು ನೀಡಿ:
ಒಂದು ವೇಳೆ ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಈ ಸೇವೆಗಳು ಸರಿಯಾಗಿ ದೊರೆಯದಿದ್ದಲ್ಲಿ ಅಥವಾ ಅಧಿಕಾರಿಗಳು ವಿಳಂಬ ಮಾಡಿದಲ್ಲಿ ಸಾರ್ವಜನಿಕರು ತಕ್ಷಣವೇ ‘ಪಂಚಮಿತ್ರ’ ಸಹಾಯವಾಣಿಗೆ ಕರೆ ಮಾಡಿ ದೂರು ದಾಖಲಿಸಬಹುದು.
ಸಹಾಯವಾಣಿ ಸಂಖ್ಯೆ: 8277506000
ಮುಖ್ಯಾಂಶಗಳು:
ಪ್ರತಿ ಗ್ರಾಮ ಪಂಚಾಯಿತಿಯ ಬಾಪೂಜಿ ಸೇವಾ ಕೇಂದ್ರದಲ್ಲಿ ಸೇವೆ ಲಭ್ಯ.
ಬ್ರೋಕರ್ ಅಥವಾ ಮಧ್ಯವರ್ತಿಗಳ ಹಾವಳಿಯಿಲ್ಲದೆ ನೇರ ಸೇವೆ.
ಸಮಯ ಮತ್ತು ಹಣದ ಉಳಿತಾಯ.
ಸಕಾಲದಲ್ಲಿ ಡಿಜಿಟಲ್ ಪ್ರಮಾಣ ಪತ್ರಗಳ ವಿತರಣೆ.
ಸಾರ್ವಜನಿಕರು ಈ ಸೌಲಭ್ಯದ ಸದುಪಯೋಗ ಪಡೆದುಕೊಳ್ಳಬೇಕೆಂದು ಈ ಮೂಲಕ ವಿನಂತಿಸಲಾಗಿದೆ.
ಹೆಚ್ಚಿನ ಸುದ್ದಿಗಳಿಗಾಗಿ ನೋಡ್ತಾ ಇರಿ:
ಬರಹ: ತಂಡ, vishwachetana.com







